Tagged: KPSC mains

12 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು

371ಜೆ ಸುದ್ಧಿಯಲ್ಲಿ ಏಕಿದೆ?ಸಂವಿಧಾನದ ಕಲಂ 371ಜೆ ಅಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡಿರುವ ಮೀಸಲನ್ನು, ಅದೇ ಪ್ರದೇಶಕ್ಕೆ ಸೀಮಿತಗೊಳಿಸುವುದು ಕಾರ್ಯಸಾಧುವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೈ-ಕ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಹೈ-ಕ ಭಾಗದವರಿಗೆ ಶೇ.8ರಷ್ಟು ಹುದ್ದೆ ಮೀಸಲಿಟ್ಟಿರುವ ನಿಯಮವನ್ನು ಪ್ರಶ್ನಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಹಿರಿಯ ಸಹಾಯಕರಾದ ಎ.ಎಸ್....