Category: ಕನ್ನಡ ಅಪ್ಡೇಟ್ಗಳು

” 01 ಮಾರ್ಚ್ 2019 ರ ಕನ್ನಡ ಪ್ರಚಲಿತ ವಿದ್ಯಮಾನಗಳು”

ಗ್ರಾಮ ವಿಕಾಸ ಯೋಜನೆ ಸುದ್ಧಿಯಲ್ಲಿ ಏಕಿದೆ ?ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷಿ ‘ಗ್ರಾಮ ವಿಕಾಸ‘ ಯೋಜನೆಗೆ ಅನುದಾನ ಸ್ಥಗಿತಗೊಳಿಸಿದ್ದು, ಕಾಂಗ್ರೆಸ್‌ ಸಚಿವರ ಆಕ್ರೋಶಕ್ಕೆ ಕಾರಣವಾಗಿದೆ. ಹಿನ್ನಲೆ ಎಚ್‌.ಕೆ.ಪಾಟೀಲ್‌ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ 2015ರ ಗಾಂಧಿ ಜಯಂತಿಯಂದು ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಕಾಂಗ್ರೆಸ್‌ ಸರಕಾರದ ‘ಫ್ಲ್ಯಾಗ್‌ಶಿಫ್‌ ಪ್ರೋಗ್ರಾಮ್ಸ್‌ ‘ ಪಟ್ಟಿಯಲ್ಲಿದ್ದ...