Category: Whats new!!!

“3rd July ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ”

ಇ ತ್ಯಾಜ್ಯ ಸಂಸ್ಕರಣಾ ಘಟಕ ಸುದ್ದಿಯಲ್ಲಿ ಏಕಿದೆ? ದೇಶದ ಮೊದಲ ‘ಇ-ತ್ಯಾಜ್ಯ ಸಂಸ್ಕರಣಾ ಘಟಕ’ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ. ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದಡಿ ಬರುವ ಕೇಂದ್ರೀಯ ಪ್ಲಾಸ್ಟಿಕ್‌ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್‌)ಯಿಂದ ನಾಲ್ಕು ತಿಂಗಳಲ್ಲಿ ಘಟಕ ಸ್ಥಾಪನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ...

“2nd ಜುಲೈ 2018 ಕನ್ನಡ ಪ್ರಚಲಿತ ವಿದ್ಯಮಾನ”

ಕ್ಷಯರೋಗ ಆಂದೋಲನ ಸುದ್ದಿಯಲ್ಲಿ ಏಕಿದೆ ? ರಾಜ್ಯದಲ್ಲಿ ‘ಕ್ಷಯರೋಗ'(ಟಿಬಿ) ನಿಯಂತ್ರಣಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆ ಜು. 2ರಿಂದ 13ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕೈಗೊಂಡಿದೆ.  ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ’ದಡಿ ಬಿಬಿಎಂಪಿ ಸೇರಿದಂತೆ 31 ಜಿಲ್ಲೆಗಳಲ್ಲಿ ಆಂದೋಲನ ನಡೆಸಲಿದೆ. ಹನ್ನೆರಡು ದಿನಗಳ ಕಾಲ ನಡೆಯುವ...