Tagged: 2015 police sub-inspector karnataka

“29th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಭೂಗತ ತೈಲ ಸಂಗ್ರಹ ಘಟಕ ಸುದ್ದಿಯಲ್ಲಿ ಏಕಿದೆ?  ಖಾಸಗಿ ಸಹಭಾಗಿತ್ವದಲ್ಲಿ ಉಡುಪಿಯ ಕಾಪು ಸಮೀಪವಿರುವಪಡೂರಿನಲ್ಲಿ ಭೂಗತ ಕಚ್ಚಾ ತೈಲ ಸಂಗ್ರಹ ಘಟಕನಿರ್ಮಾಣಕ್ಕೆ ಕೇಂದ್ರ ಸರಕಾರ ತಾತ್ವಿಕ ಅನುಮೋದನೆ ನೀಡಿದೆ.  ಮಂಗಳೂರಿನಲ್ಲಿ ಈಗಾಗಲೇ 1.5 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಭೂಗತ ತೈಲ ಸಂಗ್ರಹ ಘಟಕ ಸ್ಥಾಪಿಸಲಾಗಿದ್ದು, ಇದೀಗ ಒರಿಸ್ಸಾದಲ್ಲಿ 4...

“28th ಜೂನ್ 2018 ಕನ್ನಡ ಪ್ರಚಲಿತ ವಿದ್ಯಮಾನ”

ಎನ್​ಜಿಒಗಳು ಸುದ್ದಿಯಲ್ಲಿ ಏಕಿದೆ? ದೇಶ-ವಿದೇಶಗಳಿಂದ ದೇಣಿಗೆ ಸಂಗ್ರಹಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಸ್ವಯಂ ಸೇವಾ ಸಂಸ್ಥೆ (ಎನ್​ಜಿಒ)ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಹಂತವಾಗಿ ಅನಾಥ ಮಕ್ಕಳ ಪೋಷಣೆ ಹೆಸರಲ್ಲಿ ದೇಣಿಗೆ ಪಡೆಯುವ ಎನ್​ಜಿಒಗಳು ಕಡ್ಡಾಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೋಂದಣಿಗೆ...